ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

Monday, November 28th, 2022

ದಿನಾಂಕ 02.11.2022 ರಂದು ಕನ್ನಡದ ಉತ್ಸವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ  ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇದರ ಪ್ರಾಂಶುಪಾಲರಾದ  ಶ್ರೀ ಸುಬ್ಬಪ್ಪ ಕೈಕಂಬ  ಇವರು ಕನ್ನಡ ರಾಜ್ಯ ಹಾಗು ಸಾಹಿತ್ಯ ದ ಬಗ್ಗೆ ಹೇಳಿದರು.ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ ಶೋಭಿತಾ ಸತೀಶ್ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ,ಕಾರ್ಯಕ್ರಮದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ವೃಂದ,ಪ್ರಥಮ  ವರ್ಷದ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು .ಈ ಕಾರ್ಯಕ್ರಮಕ್ಕೆ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ […]

ವಿಶ್ವ ಹೃದಯ ದಿನಾಚರಣೆ

ವಿಶ್ವ ಹೃದಯ ದಿನಾಚರಣೆ

Monday, November 28th, 2022

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ರೆಡ್ ಕ್ರಾಸ್ ಜಂಟಿ ಆಶ್ರಯದಲ್ಲಿ ದಿನಾಂಕ 29-09-2022ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ದಲ್ಲಿ ವಿಶ್ವ ಹೃದಯ ದಿನಾಚರಣೆಯನ್ನು  ಆಚರಿಸಲಾಯಿತು .ಈ  ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಹಾವೀರ ಆಸ್ಪತ್ರೆಯ ಕನ್ಸಲ್ಟೆಂಟ್ ಫೀಜಿಸಿಯನ್ ಡಾ. ಸುರೇಶ್ ಪುತ್ತೂರಾಯರವರು ಹೃದಯ ಸಂಬಂಧಿ ಖಾಯಿಲೆ ಬಗ್ಗೆ ಮತ್ತು ತಡೆಗಟ್ಟುವ ವಿಧಾನವನ್ನು  ತಿಳಿಸಿದರು.ರೆಡ್ ಕ್ರಾಸ್ ಪುತ್ತೂರು ಘಟಕದ ಮುಖ್ಯಸ್ಥರಾದ ಸಂತೋಷ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆರೋಗ್ಯದ ಬಗ್ಗೆ ನಮಗೆ ತಿಳಿದಿರುವ ಮಾಹಿತಿಗಳನ್ನು ಇತರರಿಗೂ ತಿಳಿಸಿಕೊಡುವ […]

ಸ್ವಾತ್ರಂತ್ಯ ವೀರ ಸೇನಾನಿಗಳ ಲೇಖನಗಳ ಸಂಗ್ರಹ ಪುಸ್ತಕ ಬಿಡುಗಡೆ

ಸ್ವಾತ್ರಂತ್ಯ ವೀರ ಸೇನಾನಿಗಳ ಲೇಖನಗಳ ಸಂಗ್ರಹ ಪುಸ್ತಕ ಬಿಡುಗಡೆ

Monday, August 15th, 2022

15-08-2022 ರಂದು ಸ್ವಾತ್ರಂತ್ಯ ವೀರ ಸೇನಾನಿಗಳ ಲೇಖನಗಳ ಸಂಗ್ರಹ ಪುಸ್ತಕ ಬಿಡುಗಡೆ ಮಾಡಲಾಯಿತು.

ಸ್ವಾತ್ರಂತ್ಯ ದಿನಾಚರಣೆ 2022

ಸ್ವಾತ್ರಂತ್ಯ ದಿನಾಚರಣೆ 2022

Monday, August 15th, 2022

15-08-2022 ರಂದು ಕಾಲೇಜಿನಲ್ಲಿ ಸ್ವಾತ್ರಂತ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸ್ವಾತ್ರಂತ್ರ್ಯದ ಅಮೃತನಡಿಗೆ

ಸ್ವಾತ್ರಂತ್ರ್ಯದ ಅಮೃತನಡಿಗೆ

Friday, August 12th, 2022

12-08-2022 ರಂದು ಸ್ವಾತ್ರಂತ್ರ್ಯದ ಅಮೃತನಡಿಗೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತ ನಡೆಯಿತು.

ದೇಶಪ್ರೇಮ ಮೂಡಿಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ - ಸತೀಶ್ ಶೆಟ್ಟಿ ಪಟ್ಲ

ದೇಶಪ್ರೇಮ ಮೂಡಿಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ – ಸತೀಶ್ ಶೆಟ್ಟಿ ಪಟ್ಲ

Friday, July 22nd, 2022

ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಪ್ರಜ್ಞೆ ಮೂಡಬೇಕಾದರೆ ಮೊದಲು ನಾವೆಲ್ಲರೂ ಒಂದೇ ಎಂಬ ಭಾವನೆ ಪ್ರತಿಯೊಬ್ಬರ ಮನಸ್ಸಿನಲ್ಲೂ ಇರಬೇಕು. ದೇಶಪ್ರೇಮ ಮೂಡಿಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ ಎಂದು ಖ್ಯಾತ ಯಕ್ಷಗಾನ ಭಾಗವತರು ಸತೀಶ್ ಶೆಟ್ಟಿ ಪಟ್ಲ ನುಡಿದರು. ದಿನಾಂಕ 22.07.2022 ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ತೆಂಕಿಲ ಪುತ್ತೂರು, ದ. ಕ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕ ಮತ್ತು ರೇಡಿಯೋ ಪಾಂಚಜನ್ಯ 90.8FM ನೆಹರೂ, ನಗರ ಪ್ರಸ್ತುತಪಡಿಸುವ ತಾಲೂಕು ಮಟ್ಟದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮವು […]

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮ ಉದ್ಘಾಟನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮ ಉದ್ಘಾಟನೆ

Friday, July 22nd, 2022

ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ, ಸಂಸ್ಕಾರ ಬೆಳೆಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ಉತ್ತಮ ಪ್ರಜೆಯೂ ಒಳ್ಳೆಯ ರಾಷ್ಟ್ರವನ್ನು ಕಟ್ಟಲು ಸಾಧ್ಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ರೂಪಲೇಖ ಪಾಣಾಜೆ ಹೇಳಿದರು. ದಿನಾಂಕ 22.07.2022 ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ತೆಂಕಿಲ ಪುತ್ತೂರು, ದ. ಕ. ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕ ಮತ್ತು ರೇಡಿಯೋ ಪಾಂಚಜನ್ಯ 90.8FM ನೆಹರೂ, ನಗರ ಪ್ರಸ್ತುತಪಡಿಸುವ ತಾಲೂಕು ಮಟ್ಟದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮವು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಿತು. ವಿದ್ಯಾರ್ಥಿಗಳಲ್ಲಿ […]

ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Tuesday, July 19th, 2022

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ 16.07.2022 ರಂದು ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರು ಡಾ. ಶೋಭಿತಾ ಸತೀಶ್ ಮಾತನಾಡಿ, ಶಿಕ್ಷಕರಿಗೆ ಪ್ರಥಮ ಚಿಕಿತ್ಸೆ ಮಾಡುವ ವಿಧಾನ ತಿಳಿದಿರಬೇಕು ಮತ್ತು ಅದರ ಅರಿವಿರಬೇಕು ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕಿ ಅನುರಾಧ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಚಿತ್ರಾಕ್ಷಿ ಸ್ವಾಗತಿಸಿ, ಅಶ್ವಿನಿ ಕೆ ವಂದಿಸಿದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ ಕಾರ್ಯಕ್ರಮ

ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ ಕಾರ್ಯಕ್ರಮ

Friday, July 15th, 2022

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 15-07-2022 ರಂದು ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಶಿಕ್ಷಕರಾದ ನಾರಾಯಣ ನಾಯಕ್ ಇವರು ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ ನೀಡಿದರು ಮತ್ತು ಅವರ ಶಿಕ್ಷಕ ವೃತ್ತಿಯ ಅನುಭವವನ್ನು ಹಂಚಿಕೊಂಡರು. ಕಾಲೇಜಿನ ಸಹಪ್ರಧ್ಯಾಪಕರಾದ ಶ್ರೀ ಮುರಳಿಕೃಷ್ಣ ಕೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೆ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಶ್ರೀವಿದ್ಯಾ ಸ್ವಾಗತಿಸಿ, ಬಾಲಕೃಷ್ಣ ವಂದಿಸಿದರು.ಜಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.

ಗುರುಪೂರ್ಣಿಮಾ ಮತ್ತು ಗುರುವಂದನಾ ಕಾರ್ಯಕ್ರಮ

ಗುರುಪೂರ್ಣಿಮಾ ಮತ್ತು ಗುರುವಂದನಾ ಕಾರ್ಯಕ್ರಮ

Wednesday, July 13th, 2022

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 13-07-2022 ರಂದು ಗುರುಪೂರ್ಣಿಮಾ ಮತ್ತು ಗುರುವಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ನಳಿನಿ ವಾಗ್ಲೆ ಇವರು ಶಿಕ್ಷಕ ವೃತ್ತಿಯು ಶ್ರೇಷ್ಠವಾದ ವೃತ್ತಿ ,ಹಾಗೆಯೇ ಶಿಕ್ಷಕರಿಗೆ ಇರಬೇಕಾದ ಗುಣಗಳನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ತ್ರಿವೇಣಿಯವರು ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿ ನಳಿನಿ ವಾಗ್ಲೆಯವರನು ಸನ್ಮಾನಿಸಲಾಯಿತು. ಬೋಧಕ ವರ್ಗ ಹಾಗು ಬೋಧಕೇತರ […]