ಅಂಬೇಡ್ಕರ್ ಜಯಂತಿ ಕಾರ್ಯಕ್ರಮ
Thursday, April 14th, 2022ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಪುತ್ತೂರು ನ್ಯಾಯವಾದಿ ಮಹೇಶ್ ಕಜೆ ಆಗಮಿಸಿ ಭವ್ಯ ಭಾರತವನ್ನು ಸೃಷ್ಟಿಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ಉತ್ತಮ ಗುರಿ ಮತ್ತು ಗುರುವಿದ್ದರೆ ಉತ್ತಮ ಸಾಧನೆಯನ್ನು ಮಾಡಬಹುದು ಮತ್ತು ಸಮಾಜದ ಅಂಕುಡೊಂಕುಗಳನ್ನು ತಿದ್ದಬಹುದು. ಶಿಕ್ಷಕರು ಅಂಬೇಡ್ಕರ್ ಅಂತಹ ವ್ಯಕ್ತಿತ್ವದ ಸಾವಿರ ಶಿಲ್ಪಿಗಳನ್ನು ಸೃಷ್ಟಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನ ವಹಿಸಿದ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಸುಧಾಕರ್ ರೈ, ಅಂಬೇಡ್ಕರ್ ಅವರ […]











