ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮ ಉದ್ಘಾಟನೆ
Friday, July 22nd, 2022ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ, ಸಂಸ್ಕಾರ ಬೆಳೆಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ಉತ್ತಮ ಪ್ರಜೆಯೂ ಒಳ್ಳೆಯ ರಾಷ್ಟ್ರವನ್ನು ಕಟ್ಟಲು ಸಾಧ್ಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ರೂಪಲೇಖ ಪಾಣಾಜೆ ಹೇಳಿದರು. ದಿನಾಂಕ 22.07.2022 ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ತೆಂಕಿಲ ಪುತ್ತೂರು, ದ. ಕ. ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕ ಮತ್ತು ರೇಡಿಯೋ ಪಾಂಚಜನ್ಯ 90.8FM ನೆಹರೂ, ನಗರ ಪ್ರಸ್ತುತಪಡಿಸುವ ತಾಲೂಕು ಮಟ್ಟದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮವು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಿತು. ವಿದ್ಯಾರ್ಥಿಗಳಲ್ಲಿ […]